- Advertisement -
- Advertisement -
ಬೆಳ್ತಂಗಡಿ : ಹೊಸ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಬೆಳ್ತಂಗಡಿ ತಹಶೀಲ್ದಾರ್ ಅಗಿ ನ.18 ರಂದು ಸರಕಾರ ನೇಮಕ ಮಾಡಿತ್ತು.
ಇದೀಗ ನ.22 ರಂದು(ಇಂದು) ಬೆಳ್ತಂಗಡಿ ತಹಶೀಲ್ದಾರ್ ಆಗಿದ್ದ ತಹಶೀಲ್ದಾರ್ ಸುರೇಶ್ ಕುಮಾರ್ ಅವರಿಂದ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕರಿಸಿದ್ದಾರೆ.
- Advertisement -