Wednesday, April 24, 2024
Homeತಾಜಾ ಸುದ್ದಿಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಿಎಸ್ಐ: ಆಸ್ಪತ್ರೆಗೆ ದಾಖಲು

ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಿಎಸ್ಐ: ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಮಂಗಳೂರು: ಕೌಟುಂಬಿಕ ಕಲಹದಿಂದ ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್​ಎಂಪಿಎ ದ ಪ್ರಮುಖ ದ್ವಾರದ ಗೇಟ್​ ಬಳಿ ನಡೆದಿದೆ.

ಎನ್​ಎಂಪಿಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಐಎಸ್ಎಫ್ ನ ಪಿಎಸ್​ಐ ಜ್ಯೋತಿ ಬಾಯಿ ಎಂಬುವರು ಇಂದು ಬೆಳಗ್ಗೆ 6 ಗಂಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಾರತಿ ಬಾಯಿ ಅವರು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಗಾಯಗೊಂಡಿರುವ ಜ್ಯೋತಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!