Sunday, May 5, 2024
Homeಕರಾವಳಿಮಂಗಳೂರು; ಪಬ್ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ‌ ಪ್ರಕರಣ: ಪಬ್ ನ ಮ್ಯಾನೇಜರ್ ಹಾಗೂ ಸಿಬ್ಬಂದಿಯನ್ನು‌...

ಮಂಗಳೂರು; ಪಬ್ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ‌ ಪ್ರಕರಣ: ಪಬ್ ನ ಮ್ಯಾನೇಜರ್ ಹಾಗೂ ಸಿಬ್ಬಂದಿಯನ್ನು‌ ವಶಕ್ಕೆ ಪಡೆದ ಪೊಲೀಸ್

spot_img
- Advertisement -
- Advertisement -

ಮಂಗಳೂರು: ನಿನ್ನೆ  ನಗರದ ಪಬ್ ಮೇಲೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಪೊಲೀಸರು ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪಬ್ ನಲ್ಲಿ ವಿದಾಯ ಕೂಟ ನಡೆಸುತ್ತಿದ್ದರು ಎನ್ನಲಾಗಿದೆ. ವಿಚಾರ ತಿಳಿದ ಭಜರಂಗದಳ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿದ್ದರು.

.

- Advertisement -
spot_img

Latest News

error: Content is protected !!