- Advertisement -
![]()
- Advertisement -
ಮೈಸೂರು: ಇಂದು ಮೈಸೂರು ವಿಶ್ವವಿದ್ಯಾಲಯ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಮೈಸೂರು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ನಿವಾಸಕ್ಕೆ ತೆರಳಿ, ಪತ್ನಿ ಅಶ್ವಿನಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಈ ವೇಳೆ ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ ವಿಷಯ ಪ್ರಸ್ತಾಪವಾಗಿತ್ತು. ಆದ್ರೆ ಅವರು ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು ನೆನಪಿಸಿಕೊಂಡಿದ್ದಾರೆ.
- Advertisement -


