Monday, April 29, 2024
Homeಕರಾವಳಿಪುತ್ತೂರು: ಅಪ್ರಾಪ್ತನಿಗೆ ಥಳಿಸಿದ ಪ್ರಕರಣ; ಆರೋಪಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ

ಪುತ್ತೂರು: ಅಪ್ರಾಪ್ತನಿಗೆ ಥಳಿಸಿದ ಪ್ರಕರಣ; ಆರೋಪಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ

spot_img
- Advertisement -
- Advertisement -

ಪುತ್ತೂರು: ಅಪ್ರಾಪ್ತನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ದಂಡ ವಿಧಿಸಿ ತೋರಿಸಿ ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ

. 2018ರಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ಬಲತೋಟ ಆಮ್ಕೆ ಎಂಬಲ್ಲಿ ಚಾರ್ಲಿ ಮೇನೇಜಸ್ ಎಂಬವರು ಅಪ್ರಾಪ್ತ ಬಾಲಕನನ್ನು ಥಳಿಸಿ ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಾರ್ಲಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂಪಾಯಿ ದಂಡ ವಿಧಿಸಿ ಪುತ್ತೂರು ನ್ಯಾಯಾಲಯ ಆದೇಶಿಸಿದೆ. ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್ ಆರ್ ಶಿವಣ್ಣ ಮಾ.21ರಂದು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಎಪಿಪಿ ಕವಿತಾ ವಾದ ಮಂಡಿಸಿದ್ದರು.

- Advertisement -
spot_img

Latest News

error: Content is protected !!