- Advertisement -
- Advertisement -
ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ನೂತನವಾಗಿ ರಚಿಸಿರುವ ” ಪುಸ್ತಕ ಗೂಡು ” ನ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.
ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಎನ್ ಜಿ.ನಾಗರಾಜ್ ಸ್ವಾಗತಿಸಿದರು .
ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ . ಕುಮಾರ್ ಅವರು ಗೂಡಿನಲ್ಲಿ ಪುಸ್ತಕವನ್ನು ಇಡುವ ಮೂಲಕ ಈ ಪುಸ್ತಕ ಗೂಡಿಗೆ ಚಾಲನೆ ನೀಡಿದರು .
ಈ ಸಂದರ್ಭ ತಾಲೂಕು ಪಂಚಾಯತ್ ಆಡಳಿತಾಧಿಕಾರಿ , ಇತರ ಇಲಾಖಾ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು .
- Advertisement -