Sunday, May 19, 2024
Homeಕರಾವಳಿಪುತ್ತೂರು: ಸೇವಾ ಸಪ್ತಾಹ ಕಾರ್ಯಕ್ರಮದಡಿ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪುತ್ತೂರು: ಸೇವಾ ಸಪ್ತಾಹ ಕಾರ್ಯಕ್ರಮದಡಿ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

spot_img
- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮಂಡಲ ಯುವಮೋರ್ಚಾ ದ ಸಹಯೋಗದೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 70ನೇ ವರ್ಷದ ಜನ್ಮದಿನದ ಪ್ರಯುಕ್ತ ಸೇವಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆಗೊ0ಡಿತು.

- Advertisement -
spot_img

Latest News

error: Content is protected !!