- Advertisement -
- Advertisement -
ಪುತ್ತೂರು: ತಾಲೂಕಿನ ಹೆಸರಾಂತ ವೈದ್ಯ ಮತ್ತು ಧಾರ್ಮಿಕ ಸಂಘಟನೆ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಡಾ|ಎಂ.ಕೆ. ಪ್ರಸಾದ್ ಭಂಡಾರಿಯವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.
ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.
- Advertisement -