Friday, May 10, 2024
Homeಕರಾವಳಿಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಜನತೆಯ ಗಮನಕ್ಕೆ: ಜುಲೈ 04, 07, ಹಾಗೂ 09...

ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಜನತೆಯ ಗಮನಕ್ಕೆ: ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ

spot_img
- Advertisement -
- Advertisement -

ಪುತ್ತೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತವು ಪ್ರಕಟಣೆ ಹೊರಡಿಸಿದ್ದು, 33.ಕೆ.ವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 04 ಶನಿವಾರ, ಜುಲೈ 07 ಮಂಗಳವಾರ ಹಾಗೂ ಜುಲೈ 09 ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11 ಕೆ.ವಿ. ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪುತ್ತೂರು ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!