- Advertisement -
- Advertisement -
ಚಿಕ್ಕಮಗಳೂರು: ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರ ಕಾರೊಂದು ಚಾಕಲನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ನಡೆದಿದೆ.
ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಆಗಮಿಸಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ.ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -