Friday, May 17, 2024
Homeತಾಜಾ ಸುದ್ದಿಬೆಂಗಳೂರು: ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ಆರ್​​.ಜೆ. ರಚನಾ ಇಂದು ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ಆರ್​​.ಜೆ. ರಚನಾ ಇಂದು ಹೃದಯಾಘಾತದಿಂದ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಪಟ ಪಟ ಅಂತ ಮಾತನಾಡುತ್ತಿದ್ದ ಆರ್​​.ಜೆ. ರಚನಾ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಹಲವಾರು ವರ್ಷ ರೆಡಿಯೋ ಜಾಕಿಯಾಗಿ ರಚನಾ ಕೆಲಸ ಮಾಡಿದ್ದರು.

ತಮ್ಮ ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ರಚನಾ ಸಖತ್​ ಫಿಟ್​ ಅಂಡ್​​ ಫೈನ್ ಆಗಿದ್ದ ರಚನಾಗೆ ಹಾರ್ಟ್ ಅಟ್ಯಾಕ್​ ಆಗಿದೆ ಎಂದು ತಿಳಿದು ಬಂದಿದೆ. ಕಳೆದ 7 ವರ್ಷಗಳಿಂದ ರೆಡಿಯೋ ಜಾಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಒಬ್ಬರು ಇದ್ದು. ಡಿಪ್ರೆಷನ್​, ಸ್ಟ್ರೆಸ್​ನಿಂದ ಹಾರ್ಟ್​ ಅಟ್ಯಾಕ್​ ಆಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನೂ ಕಳೆದ ಕೆಲ ವರ್ಷಗಳಿಂದ ಎಲ್ಲರಿಂದ ರಚನಾ ದೂರ ಇದ್ದರು ಎಂದು ಹೇಳಲಾಗಿದ್ದು. ಸ್ನೇಹಿತರ ಕರೆಗೂ ಸರಿಯಾಗಿ ಸ್ಪಂಧಿಸುತ್ತಿರಲಿಲ್ವಂತೆ. ಇಂದು ಹೃದಯಾಘಾತದಿಂದ ಆರ್​​.ಜೆ. ರಚನಾ ಬದುಕಿನ ಪಯಣವನ್ನು ಮುಗಿಸಿದ್ದಾರೆ.

- Advertisement -
spot_img

Latest News

error: Content is protected !!