- Advertisement -
- Advertisement -
ಉಡುಪಿ: ಉಡುಪಿಯಲ್ಲಿ ಇಂದು ಸಂಜೆ ಹೊತ್ತಿಗೆ ಮಳೆರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಬಂದ ಮಳೆ ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನತೆಗೆ ತಂಪೆರೆದಿದೆ. ಕಳೆದ ಕೆಲವು ದಿನಗಳಿಂದ ಕೃಷ್ಣನಗರಿಯಲ್ಲಿ ತಾಪಮಾನ ಭಾರೀ ಏರಿಕೆ ಕಂಡಿತ್ತು. ಇಂದು ಕೆಲಹೊತ್ತು ಮಳೆಯಾಗಿದ್ದರಿಂದ ಜನತೆ ಪುಳಕಗೊಳ್ಳುವಂತಾಯಿತು.
- Advertisement -