Tuesday, July 1, 2025
Homeಕರಾವಳಿಉಡುಪಿಉಡುಪಿಯಲ್ಲಿ ತುಂತುರು ಮಳೆ: ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ತಂಪೆರೆದ ಮಳೆರಾಯ

ಉಡುಪಿಯಲ್ಲಿ ತುಂತುರು ಮಳೆ: ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ತಂಪೆರೆದ ಮಳೆರಾಯ

spot_img
- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಇಂದು ಸಂಜೆ ಹೊತ್ತಿಗೆ ಮಳೆರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಬಂದ ಮಳೆ ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನತೆಗೆ ತಂಪೆರೆದಿದೆ. ಕಳೆದ ಕೆಲವು ದಿನಗಳಿಂದ ಕೃಷ್ಣನಗರಿಯಲ್ಲಿ ತಾಪಮಾನ ಭಾರೀ ಏರಿಕೆ ಕಂಡಿತ್ತು. ಇಂದು ಕೆಲಹೊತ್ತು ಮಳೆಯಾಗಿದ್ದರಿಂದ ಜನತೆ ಪುಳಕಗೊಳ್ಳುವಂತಾಯಿತು.

- Advertisement -
spot_img

Latest News

error: Content is protected !!