Thursday, May 2, 2024
Homeಕರಾವಳಿಮಂಗಳೂರಿಗೆ ಆಗಮಿಸಿದ ನಟ ರಜನಿಕಾಂತ್

ಮಂಗಳೂರಿಗೆ ಆಗಮಿಸಿದ ನಟ ರಜನಿಕಾಂತ್

spot_img
- Advertisement -
- Advertisement -

ಮಂಗಳೂರು: ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಿನಿಮಾದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಆಗಮಿಸಿದ್ದಾರೆ.ತಮ್ಮ ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಬಂದಿದ್ದಾರೆ.

ಇನ್ನು ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಕೂಡ ಅಭಿನಯಿಸಲಿದ್ದಾರೆ ಎನ್ನಲಾಗಿದೆ. ಇನ್ನು ತಲೈವಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅಭಿಮಾನಿಗಳ ದಂಡೇ ಅವರನ್ನು ಸುತ್ತುವರೆದಿತ್ತು. ಜೈಲರ್ ಸಿನಿಮಾದ ಶೂಟಿಂಗ್ ನಡೆಯುವ ಸ್ಥಳಗಳಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಲಾಗುತ್ತಿದೆ.

- Advertisement -
spot_img

Latest News

error: Content is protected !!