- Advertisement -
- Advertisement -
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ ಐಪಿಯಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
2025ರ ಐಪಿಎಲ್ ಆವೃತ್ತಿಯನ್ನು 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಸ್ಫೋಟಕ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಆರ್ಸಿಬಿಯನ್ನು ಮುನ್ನಡೆಸಲಿದ್ದಾರೆ.
ಇವರು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.
- Advertisement -