Saturday, April 27, 2024
Homeತಾಜಾ ಸುದ್ದಿ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಎದುರಾದ ವಿಘ್ನ: ಟೈಟಲ್‌ ಬಳಸದಂತೆ ರಾಜೇಂದ್ರ ಸಿಂಗ್​ ಬಾಬು ಪತ್ರ

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಎದುರಾದ ವಿಘ್ನ: ಟೈಟಲ್‌ ಬಳಸದಂತೆ ರಾಜೇಂದ್ರ ಸಿಂಗ್​ ಬಾಬು ಪತ್ರ

spot_img
- Advertisement -
- Advertisement -

ರಾಜ್ ಬಿ.ಶೆಟ್ಟಿ ನಿರ್ದೇಶನದ, ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ. ʻಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಅವರು ಆಕ್ಷೇಪ ಎತ್ತಿದ್ದಾರೆ.

ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಖಡಕ್​ ಆಗಿ ತಿಳಿಸಿದ್ದಾರೆ. ಇದೀಗ ರಮ್ಯಾ ಅವರು ತಮ್ಮ ಚಿತ್ರದ ಶೀರ್ಷಿಕೆ ಬದಲಾಯಿಸುತ್ತಾರಾ ಕಾದು ನೋಡಬೇಕಿದೆ.

- Advertisement -
spot_img

Latest News

error: Content is protected !!