- Advertisement -
- Advertisement -
ಮೂಡನಡುಗೋಡು: ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಹೊರ ರಾಜ್ಯದಿಂದ ಆಗಮಿಸುತ್ತಿರುವ ಬಂಟ್ವಾಳ ತಾಲೂಕಿನ ಜನತೆಗಾಗಿ ಇರುವ ಸರಕಾರಿ ಕ್ವಾರಂಟೈನ್ ನ ವ್ಯವಸ್ಥೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಹೋರಾಟದ ಪ್ರಮುಖರಾದ ಶ್ರೀ ಪ್ರಕಾಶ್ ಅಂಚನ್, ಬೂಡಾ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
- Advertisement -