Sunday, June 29, 2025
Homeಕರಾವಳಿಮಂಗಳೂರುಕಾಂಗ್ರೆಸ್‌'ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

spot_img
- Advertisement -
- Advertisement -

ಬೆಳ್ತಂಗಡಿ .ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ.ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.

ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ  ಮೂರು ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್  ಪಕ್ಷದ  ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿಯನ್ನು  ಜನತೆ  ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -
spot_img

Latest News

error: Content is protected !!