Friday, May 17, 2024
Homeಕರಾವಳಿಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸಾವಿರಾರು ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಕಾರ್ಯಕರ್ತರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿ ಯೋಗೇಶ್ ಹೆಚ್.ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು.  ಈ ವೇಳೆ ಮಾಜಿ ಶಾಸಕ ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಕೀಲ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!