Thursday, May 9, 2024
Homeಕರಾವಳಿಬೆಳ್ತಂಗಡಿ: ಶ್ರವಣಬೆಳಗೊಳ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನಕ್ಕೆ ರಕ್ಷಿತ್ ಶಿವರಾಂ ಸಂತಾಪ

ಬೆಳ್ತಂಗಡಿ: ಶ್ರವಣಬೆಳಗೊಳ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನಕ್ಕೆ ರಕ್ಷಿತ್ ಶಿವರಾಂ ಸಂತಾಪ

spot_img
- Advertisement -
- Advertisement -

ಬೆಳ್ತಂಗಡಿ: ಶ್ರವಣಬೆಳಗೊಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಜಿನೈಕ್ಯರಾಗಿರುವ ಸುದ್ದಿ ಅತೀವ ದುಃಖ ತಂದಿದೆ.

ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಭಕ್ತರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದರು.

- Advertisement -
spot_img

Latest News

error: Content is protected !!