- Advertisement -
- Advertisement -
ಧರ್ಮಸ್ಥಳ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಧರ್ಮಸ್ಥಳ ಕ್ಷೇತ್ರದ ಮಂಜುನಾಥ ಸ್ವಾಮಿಯ ದರ್ಶನಗೈದು ನಂತರ ಧರ್ಮಾಧಿಕಾರಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಪಿ. ಕೆ ರಾಜು ಪೂಜಾರಿ, ಸುಭಾಶ್ಚಂದ್ರ ರೈ, ಮನೋಹರ ಕುಮಾರ್ , ಧರಣೇಂದ್ರ ಕುಮಾರ್, ಶಂಕರ ವಿಠಲ ಭಟ್, ನಾರಾಯಣ ಗೌಡ ದೇವಸ್ಯ, , ಶೇಖರ್ ಕುಕ್ಕೆಡಿ, ಅಭಿದೇವ್ ಆರಿಗ, ಸತೀಶ್ ಕಾಶಿಪಟ್ನ, ರೊಯ್ ಪುದುವೆಟ್ಟು, ಪ್ರವೀಣ್ ಫೆರ್ನಾಂಡಿಸ್, ಸಂತೋಷ್ ಗೌಡ ವಲಂಬ್ರ, ಹರೀಶ್ ಗೌಡ, ಗಫೂರ್ ಪುದುವೆಟ್ಟು , ವಿನ್ಸೆಂಟ್ ಡಿ ಸೋಜಾ, ಜಯವಿಕ್ರಂ, ಹರೀಶ್ ಸುವರ್ಣ ಮುಂತಾದವರು ಉಪಸ್ಥತರಿದ್ದರು.
- Advertisement -