Tuesday, May 14, 2024
Homeಕರಾವಳಿರಕ್ಷಿತ್ ಶಿವರಾಂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ರಕ್ಷಿತ್ ಶಿವರಾಂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

spot_img
- Advertisement -
- Advertisement -

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ನ ರಕ್ಷಿತ್ ಶಿವರಾಂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಅಯ್ಕೆಯಾಗಿದ್ದಾರೆ.


ಇನ್ನುಳಿದಂತೆ ರಾಜ್ಯ ಉಪಾಧ್ಯಕ್ಷ ರಾಗಿ ಮಾಜಿ ಸಚಿವರಾದ ಬಿ ರಮಾನಾಥ ರೈ,ಅಭಯ ಚಂದ್ರ ಜೈನ್ , ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಇನಾಯತ್ ಆಲಿ ಮಿಥುನ್ ರೈ, ಇನಾಯತ್ ಆಲಿ, ರಕ್ಷಿತ್ ಶಿವರಾಂ ಆಯ್ಕೆಯಾಗಿದ್ದಾರೆ.

- Advertisement -
spot_img

Latest News

error: Content is protected !!