Sunday, June 29, 2025
Homeಕರಾವಳಿಬೆಳ್ತಂಗಡಿ:  ನಟ ರಕ್ಷಿತ್ ಶೆಟ್ಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ:  ನಟ ರಕ್ಷಿತ್ ಶೆಟ್ಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ: ಚಲನಚಿತ್ರ ನಟ ರಕ್ಷಿತ್ ಶೆಟ್ಟಿಯವರು ಕುಕ್ಕೆ ಸುಬ್ರಹ್ಮಣ್ಯ   ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ   ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರುಶನ ಪಡೆದರು.ನಂತರ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ  ಮನೆಗೆ ಭೇಟಿ ನೀಡಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು. ಅಲ್ಲಿಂದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು   ಅವರನ್ನು  ಗೌರವಿಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಶಶಿಧರ್ ಶೆಟ್ಟಿ, ರವಿ ಚಕ್ಕಿತ್ತಾಯ, ರವಿ ಶೆಟ್ಟಿ ಕಳಸ ಜೊತೆಗಿದ್ದರು.

- Advertisement -
spot_img

Latest News

error: Content is protected !!