Thursday, May 16, 2024
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ರಾಮ ಭೋಜ ಎಂಬ ಅರಸ: ಮುಸ್ಲಿಂ ದೊರೆಗಳು ಮಠಕ್ಕೆ...

ಉಡುಪಿ: ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ರಾಮ ಭೋಜ ಎಂಬ ಅರಸ: ಮುಸ್ಲಿಂ ದೊರೆಗಳು ಮಠಕ್ಕೆ ಜಾಗ ಕೊಟ್ಟಿಲ್ಲ: ಪೇಜಾವರ ಶ್ರೀ

spot_img
- Advertisement -
- Advertisement -

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಮಿಥುನ್‌ ರೈ ನೀಡಿದ ವಿವಾದಾತ್ಮಕ ಹೇಳಿಕೆಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಶ್ರೀಗಳು, ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ರಾಮ ಭೋಜ ಎಂಬ ಅರಸ. ಯಾವ ಮುಸ್ಲಿಂ ದೊರೆಗಳು ಮಠಕ್ಕೆ ಜಾಗ ಕೊಟ್ಟಿಲ್ಲ. ಮಿಥುನ್‌ ರೈ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಈ ರೀತಿ ಅಧಾರರಹಿತವಾಗಿ ಹೇಳಿಕೆ ಕೊಡೋದು ಸರಿಯಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!