Saturday, May 18, 2024
Homeತಾಜಾ ಸುದ್ದಿರಾಜ್​ ಬಿ.ಶೆಟ್ಟಿ ಸಿನಿಮಾದ ನಾಯಕಿ ಸ್ಥಾನದಿಂದ ಹೊರಬಂದ್ರಾ ರಮ್ಯಾ?

ರಾಜ್​ ಬಿ.ಶೆಟ್ಟಿ ಸಿನಿಮಾದ ನಾಯಕಿ ಸ್ಥಾನದಿಂದ ಹೊರಬಂದ್ರಾ ರಮ್ಯಾ?

spot_img
- Advertisement -
- Advertisement -

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. 

ಸ್ಯಾಂಡಲ್​ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರ ಕಮ್ ಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಸ್ವಾತಿ ಮುತ್ತಿನ ಮಳೆ ಹನಿಯೇ  ಚಿತ್ರದ ಮೂಲಕ ರಾಜ್ ಬಿ ಶೆಟ್ಟಿ ಜೊತೆ ಸ್ಯಾಂಡಲ್​​ವುಡ್​ನಲ್ಲಿ ಕಮ್ ಬ್ಯಾಕ್ ಮಾಡುತ್ತಾರೆ ಎಂದಿದ್ದ ರಮ್ಯಾ ಅವರು ಮೊದಲ ಬಾರಿ ಪ್ರೊಡ್ಯೂಸರ್ ಹಾಗೂ ನಟಿಯಾಗಿ ಸಿನಿಮಾ ಮಾಡುವವರಿದ್ದರು. ಆದರೆ ಈಗ ಪ್ಲಾನ್ ಚೇಂಜ್ ಆಗಿದೆ. ಈ ಸಿನಿಮಾದಿಂದ ರಮ್ಯಾ ಹೊರಬಂದಿದ್ದಾರೆ. ಬದಲಾಗಿ ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ಪ್ರೊಡ್ಯೂಸರ್ ಆಗಿ ಮಾತ್ರ ಮುಂದುವರಿಯಲಿದ್ದಾರೆ.

- Advertisement -
spot_img

Latest News

error: Content is protected !!