- Advertisement -
- Advertisement -
ಮಂಗಳೂರು: ಭಾನುವಾರ(ಮಾರ್ಚ್ 2) ರಿಂದ ಜಿಲ್ಲೆಯಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲ ಖಾಝಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಈ ಘೋಷಣೆ ಮಾಡಿದ್ದಾರೆ.
ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರದಿಂದ ಪವಿತ್ರ ರಮ್ಜಾನ್ ವ್ರತ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲ ಖಾಝಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಈ ಘೋಷಣೆ ಮಾಡಿದ್ದಾರೆ.
ಮುಸ್ಲಿಂ ಬಾಂಧವರು ಒಂದು ತಿಂಗಳ ಕಾಲ ಈ ಪವಿತ್ರ ವ್ರತವನ್ನು ಆಚರಿಸಲಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ತ್ಯಜಿಸಿ ಉಪವಾಸ ಆಚರಿಸುವುದು ರಂಜಾನ್ನ ವಿಶೇಷ. ಈ ತಿಂಗಳಲ್ಲಿ ಪ್ರಾರ್ಥನೆ, ದಾನ-ಧರ್ಮಗಳಿಗೆ ವಿಶೇಷ ಮಹತ್ವ
- Advertisement -