- Advertisement -
- Advertisement -
ಮಂಗಳೂರು ; ಕರಾವಳಿಯಲ್ಲಿ ಇಂದೇ ರಂಜಾನ್ ಮಾಸದ ಚಂದ್ರದರ್ಶನವಾಗಿದೆ. ಹಾಗಾಗಿ ನಾಳೆಯಿಂದ ರಂಜಾನ್ ಉಪವಾಸ ವ್ರತ ಕರಾವಳಿಯಲ್ಲಿ ಆರಂಭಗೊಳ್ಳಲಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಮಾಹಿತಿ ನೀಡಿದ್ದಾರೆ. ಇಂದು ರಂಜಾನ್ ಮಾಸದ ಚಂದ್ರದರ್ಶನವಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಯಾದ್ಯಂತ ನಾಳೆಯಿಂದ ಉಪವಾಸ ವ್ರತ ಆರಂಭಿಸಲಾಗುತ್ತಿದೆ ಎಂದಿದ್ದಾರೆ.
- Advertisement -