- Advertisement -
- Advertisement -
ಸುಬ್ರಮಣ್ಯ: 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಬೇರೆ ಬೇರೆ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಸುಬ್ರಮಣ್ಯದ ದೇವರಗದ್ದೆ ಎಂಬಲ್ಲಿ ಕೇಳಿ ಬಂದಿದೆ.
ಈ ಘಟನೆಗೆ ಸಂಬಂಧಿಸಿ ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಮಾಂಕು ಸೇರಿದಂತೆ 14 ಮಂದಿಯ ಮೇಲೆ ದೂರು ದಾಖಲಾಗಿದೆ.
- Advertisement -