- Advertisement -
- Advertisement -
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಾಲಕರಿಗಾಗಿ ನಡೆಸಲ್ಪಡುವ ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯಕ್ಕೆ 8 ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಚಿಸುವ ಬಡ ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅರ್ಜಿ ಆಹ್ವಾನಿಸಗಿದ್ದು . 15 ಜೂನ್ 2020 ರಿಂದ ದಾಖಲಾತಿ ಪ್ರಕ್ರಿಯೆಗಳು ನಡೆಯಲಿರುವುದರಿಂದ, ಅರ್ಜಿಗಳನ್ನು ರತ್ನಮಾನಸದ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ನಿಲಯದ ಕಛೇರಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ .
- Advertisement -