- Advertisement -
- Advertisement -
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ -57 ರಲ್ಲಿ ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4) ರ ಅನ್ವಯ ಅಕ್ರಮ ಸಕ್ರಮ ಅರ್ಜಿಗಳನ್ನು ಸ್ವೀಕರಿಸಲು ಮೇ 30 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಈ ಬಗ್ಗೆ ಕಂದಾಯ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ರವಾನಿಸಿದೆ.
- Advertisement -