Monday, May 6, 2024
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ವೈದಿಕ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ವೈದಿಕ ಕಾರ್ಯಕ್ರಮ

spot_img
- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ಕಾರ್ಯಕ್ರಮವು ಮಾ.3ರಂದು ವೇದಮೂರ್ತಿ ಶ್ರೀ ಉದಯ ಪಾಂಗಣ್ಣರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ, ರಾಘವೇಂದ್ರ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ಬರೋಡ, ಸಮಿತಿಯ ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಶ್ರೀ ಮಹಾಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತಗೌಡ ಹಾಗೂ ಬ್ರಹ್ಮ ಕಲಶೋತ್ಸವದ ವಿವಿಧ ಸಮಿತಿ ಸಂಚಾಲಕರು, ಸದಸ್ಯರು, ಊರ ಭಕ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!