Monday, June 30, 2025
Homeತಾಜಾ ಸುದ್ದಿಗಣೇಶೋತ್ಸವ ಆಚರಣೆಗೆ ನಿರ್ಬಂಧ ರದ್ದು: ಸಚಿವ ಆರ್.ಅಶೋಕ್

ಗಣೇಶೋತ್ಸವ ಆಚರಣೆಗೆ ನಿರ್ಬಂಧ ರದ್ದು: ಸಚಿವ ಆರ್.ಅಶೋಕ್

spot_img
- Advertisement -
- Advertisement -

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.

- Advertisement -
spot_img

Latest News

error: Content is protected !!