Saturday, May 4, 2024
Homeಕರಾವಳಿಉಡುಪಿಸೆಪ್ಟೆಂಬರ್ 3ರ ಬಳಿಕ ಮಂಗಳೂರು ಭಾಗದಲ್ಲಿ ಕಂದಾಯ ಸಚಿವ ಅಶೋಕ್ ಪ್ರವಾಸ

ಸೆಪ್ಟೆಂಬರ್ 3ರ ಬಳಿಕ ಮಂಗಳೂರು ಭಾಗದಲ್ಲಿ ಕಂದಾಯ ಸಚಿವ ಅಶೋಕ್ ಪ್ರವಾಸ

spot_img
- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆ ಹಾನಿ ವೀಕ್ಷಣೆಗೆ ಸೆಪ್ಟೆಂಬರ್ ಮೂರರ ಬಳಿಕ ಮಂಗಳೂರು ಭಾಗದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಲಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ‌ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಚಿವ ಅಶೋಕ್ ಸೆಪ್ಟೆಂಬರ್ 3 ರ ಬಳಿಕ ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ.

ಇದೇ ವೇಳೆ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡಾ ಕಂದಾಯ‌ ಸಚಿವರು ಪ್ರವಾಸ ನಡೆಸಲಿದ್ದಾರೆ.

- Advertisement -
spot_img

Latest News

error: Content is protected !!