- Advertisement -
- Advertisement -
ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆ ಹಾನಿ ವೀಕ್ಷಣೆಗೆ ಸೆಪ್ಟೆಂಬರ್ ಮೂರರ ಬಳಿಕ ಮಂಗಳೂರು ಭಾಗದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಲಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಚಿವ ಅಶೋಕ್ ಸೆಪ್ಟೆಂಬರ್ 3 ರ ಬಳಿಕ ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ.
ಇದೇ ವೇಳೆ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡಾ ಕಂದಾಯ ಸಚಿವರು ಪ್ರವಾಸ ನಡೆಸಲಿದ್ದಾರೆ.
- Advertisement -