- Advertisement -
- Advertisement -
ಬಂಟ್ವಾಳ; ನಟ ನಿರ್ದೇಶಕ ರಿಷಭ್ ಶೆಟ್ಟಿ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾದರು.ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.
ಕಾಂತಾರ 2 ನಲ್ಲಿ ಬ್ಯುಸಿಯಾಗಿರುವ ರಿಷಭ್ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಅಭ್ಯರ್ಥಿ ಭರತ್ ಶೆಟ್ಟಿ, ಸುಬ್ರಯ ಮಾರ್ಲ, ಕೃಷ್ಣರಾಜ್ ಮಾರ್ಲ, ಪವನ್ ಕುಮಾರ್ ಶೆಟ್ಟಿ, ರಿತೇಶ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.
- Advertisement -