Tuesday, April 23, 2024
Homeಮನರಂಜನೆಯುಗಾದಿ ದಿನವೇ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡ ರಿಷಭ್ ಶೆಟ್ಟಿ

ಯುಗಾದಿ ದಿನವೇ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡ ರಿಷಭ್ ಶೆಟ್ಟಿ

spot_img
- Advertisement -
- Advertisement -

ಬೆಂಗಳೂರು; ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂಭ್ರಮದಲ್ಲೇ ನಟ ನಿರ್ದೇಶಕ ರಿಷಭ್ ಶೆಟ್ಟಿ ಅವರು ಖುಷಿಯ ವಿಚಾರವೊಂದನ್ನು ಹೇಳಿದ್ದಾರೆ.

ಕಾಂತಾರ ಪಾರ್ಟ್ -2 ರ ಬರವಣಿಗೆ ಇಂದಿನಿಂದ ಆರಂಭ ಎಂದು ಹೇಳಿದ್ದಾರೆ. ಬರವಣಿಗೆಯ ಆದಿ…Kantara writing begins ! ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ವಿಶೇಷ ದಿನಕ್ಕೆ ಅಭಿಮಾನಿಗಳಿಗೆ ಖುಷಿಯ ಸುದ್ದಿಯನ್ನು ಹೇಳಿದ್ದಾರೆ.

- Advertisement -
spot_img

Latest News

error: Content is protected !!