- Advertisement -
- Advertisement -
ಮೂಡಬಿದ್ರೆ: ಅಳಿಯೂರಿನಿಂದ ಶಿರ್ತಾಡಿಗೆ ವಾಲ್ಪಾಡಿ ಮಾರ್ಗವಾಗಿ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಸವಾರರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಅಳಿಯೂರಿನ ವಿಕಾಸ್ ನಗರದ ನಿವಾಸಿ ತಿಮ್ಮಪ್ಪ ಮಡಿವಾಳ(55) ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ತನ್ನ ಬೈಕ್ ನಲ್ಲಿ ಶಿರ್ತಾಡಿಯಲ್ಲಿರುವ ತಮ್ಮ ಹೊಟೇಲ್ ಕಡೆಗಡ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
- Advertisement -