Wednesday, May 8, 2024
Homeಕರಾವಳಿಮಂಗಳೂರು: ರಸ್ತೆ ಕುಸಿದ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಮಂಗಳೂರು: ರಸ್ತೆ ಕುಸಿದ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ

spot_img
- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದ್ಯಪಾಡಿಯಿಂದ ಕೆಂಜಾರಿಗೆ ಸಾಗುವ ಸಾರ್ವಜನಿಕ ರಸ್ತೆ ವಿಪರೀತ ಮಳೆ ನೀರಿನ ಪ್ರವಾಹಕ್ಕೆ ಕುಸಿತ ಉಂಟಾಗಿದೆ.


ಇದರಿಂದ ಆ ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಈ ವಿಷ್ಯ ತಿಳಿದು ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲಿಸಿ ಅಧಿಕಾರಿಗಳಿಗೆ ತಕ್ಷಣ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡಿದರು.

- Advertisement -
spot_img

Latest News

error: Content is protected !!