Wednesday, May 1, 2024
Homeಕರಾವಳಿಉಡುಪಿಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಅಂದರ್

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಅಂದರ್

spot_img
- Advertisement -
- Advertisement -

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯನ್ನು ಉಡುಪಿಯ ಶಿರ್ವ ಪೊಲೀಸರು ಕುರ್ಕಾಲು ಗ್ರಾಮದ ಕುಂಜಾರುಗಿರಿ ದೇವಸ್ಥಾನದ ದ್ವಾರದ ಬಳಿ ಬಂಧಿಸಿದ್ದಾರೆ.

ಮಂಚಿಕೆರೆಯ ಇಕ್ಬಾಲ್ ಅಹಮ್ಮದ್(32), ಕಿನ್ನಿಮುಲ್ಕಿಯ ಪರ್ವೇಝ್ (24), ಹೂಡೆಯ ಅಬ್ದುಲ್ ರಾಕೀಬ್(20), ಮುಹಮ್ಮದ್ ಸಕ್ಲೇನ್(23), ನೇಜಾರಿನ ಸಲೇಮ್ ಸಲೀಂ(19), ಅನಾಸ್(19) ಬಂಧಿತ ಆರೋಪಿಗಳು.

ಬಂಧಿತರಿಂದ ಡ್ರಾಗನ್, ಮೆಣಸಿನ ಹುಡಿ ಪ್ಯಾಕೆಟ್, ಮರದ ವಿಕೆಟ್, ಮೂರು ದ್ವಿಚಕ್ರ ವಾಹನ ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,31,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!