- Advertisement -
- Advertisement -
ಬಂಟ್ವಾಳ: ಇಲ್ಲಿನ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಭಾಗದಲ್ಲಿ ಶನಿವಾರ ಬೆಳಗ್ಗಿನ ಹೊತ್ತು ಬೀಸಿದ ಬಿರುಗಾಳಿಯ ಪರಿಣಾಮ ಅಂಗಡಿ ಮುಂಗಟ್ಟುಗಳ ಮೇಲ್ಛಾವಣಿಯ ಶೀಟ್ ಗಳು ಹಾರಿ ಹೋದ ಘಟನೆ ನಡೆದಿದೆ.
ಖಾದರ್ ಇಕ್ರಾ ಅವರಿಗೆ ಸೇರಿದ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಅಳವಡಿಸಿರುವ ಶೀಟ್ ಗಳು ಬೆಳಗ್ಗೆ ಸುಮಾರು 9.30 ರ ಹೊತ್ತಿಗೆ ಜೋರಾದ ಗಾಳಿ ಬೀಸಿ ಹಾರಿ ಹೋಗಿದ್ದು, ಅದರ ವಿಡಿಯೋ ದೃಶ್ಯಗಳು ಸೆರೆಯಾಗಿವೆ. ಘಟನೆಯಲ್ಲಿ ಯಾವುದೇ ರೀತಿಯ ಜೀವ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
- Advertisement -