- Advertisement -
- Advertisement -
ಕಾಸರಗೋಡು: ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರನ್ನು ಆರ್ ಎಸ್ ಎಸ್ ಮುಖಂಡರು ಭೇಟಿ ಮಾಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಕಾರ್ಯವಾಹ ಸಿ. ಆರ್. ಮುಕುಂದ, ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲಿಯ ಆಮಂತ್ರಿತ ಸದಸ್ಯ ಕಜಂಪಾಡಿ ಸುಬ್ರಮಣ್ಯ ಭಟ್ ಅವರು ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳನ್ನು ಭೇಟಿ ಮಾಡಿದ್ದಾರೆ.
ಕೇರಳದ ಕಾಸರಗೋಡಿನ ಎಡನೀರು ಮಠಕ್ಕೆ ತೆರಳಿ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದು ಸೌಹಾರ್ದದ ಭೇಟಿ ಎಂದು ಹೇಳಲಾಗಿದೆ.
- Advertisement -