- Advertisement -
- Advertisement -
ಬೆಂಗಳೂರು: ಕಾನೂನು ವಿರುದ್ಧವಾಗಿ ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳಿ. ಯಾರು ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್ಎಸ್ಎಸ್ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್ಗೆ ತಿರುಗೇಟು ಕೊಟ್ಟಿರುವ ಅವರು, ಇಷ್ಟು ದಿನ ಯಾಕೆ ಬ್ಯಾನ್ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದ್ದಾರೆ.
- Advertisement -