Tuesday, May 14, 2024
Homeತಾಜಾ ಸುದ್ದಿಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ: ಅವರ ಮೇಲೂ ಕ್ರಮ ತೆಗೆದುಕೊಳ್ಳಿ: ಸಿದ್ದರಾಮಯ್ಯ

ಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ: ಅವರ ಮೇಲೂ ಕ್ರಮ ತೆಗೆದುಕೊಳ್ಳಿ: ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಕಾನೂನು ವಿರುದ್ಧವಾಗಿ ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳಿ. ಯಾರು ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್​ಗೆ ತಿರುಗೇಟು ಕೊಟ್ಟಿರುವ ಅವರು, ಇಷ್ಟು ದಿನ ಯಾಕೆ ಬ್ಯಾನ್ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದ್ದಾರೆ.

- Advertisement -
spot_img

Latest News

error: Content is protected !!