- Advertisement -
- Advertisement -
ಕೇರಳ : ಇಲ್ಲಿನ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಆರ್ಎಸ್ಎಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿದೆ.
ನಿನ್ನೆ ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದೆ. ಈ ವೇಳೆ ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಇನ್ನು
ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ.
ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿದ್ದು. ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರು, ಈ ಘಟನೆ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.
- Advertisement -