Friday, May 10, 2024
Homeಕರಾವಳಿಕೊಡ ಕೋಟಿ ಪದ್ಮನಾಭ ಭಟ್ ಮತ್ತು ದಂಬೆಕಾನ ಸದಾಶಿವ ರೈ ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಕೊಡ ಕೋಟಿ ಪದ್ಮನಾಭ ಭಟ್ ಮತ್ತು ದಂಬೆಕಾನ ಸದಾಶಿವ ರೈ ಅವರಿಗೆ ಸಹಕಾರ ರತ್ನ ಪ್ರಶಸ್ತಿ

spot_img
- Advertisement -
- Advertisement -

ಬೆಂಗಳೂರು: ಪುತ್ತೂರಿನ ಇಬ್ಬರು ಹಿರಿಯ ಸಹಕಾರಿಗಳಿಗೆ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ನೀಡಲಾಗುವ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ.

ಹಿರಿಯ ಸಹಕಾರಿಗಳಾದ ಕೊಂಕೋಡಿ ಪದ್ಮನಾಭ ಭಟ್ ಮತ್ತು ದಂಬೆಕಾನ‌ ಸದಾಶಿವ ರೈ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಶೀಘ್ರದಲ್ಲೇ ಕೊಂಕೋಡಿ ಪದ್ಮನಾಭ ಭಟ್ ಮತ್ತು ದಂಬೆಕಾನ ಸದಾಶಿವ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ

ಈ ಮಧ್ಯೆ ನಾಳೆ ಕಲ್ಬುರ್ಗಿ ಜಿಲ್ಲೆಯ ಸೇಡಂನಲ್ಲಿ ಸಹಕಾರ ಇಲಾಖೆಯಿಂದ ಆಯೋಜಿಸಲಾಗಿರುವ 69ನೇ ಅಖಿಲ ಭಾರತೀಯ ಸಹಕಾರ ಸಪ್ತಾಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

- Advertisement -
spot_img

Latest News

error: Content is protected !!