Tuesday, May 21, 2024
Homeಕರಾವಳಿಉಡುಪಿಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆಲುಗು ನಟಿ ಸಾಯಿ ಪಲ್ಲವಿ ಭೇಟಿ

ಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆಲುಗು ನಟಿ ಸಾಯಿ ಪಲ್ಲವಿ ಭೇಟಿ

spot_img
- Advertisement -
- Advertisement -

ಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆಲುಗು ನಟಿ ತೆಲುಗು ಸಾಯಿ ಪಲ್ಲವಿ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ತೆಲುಗು ಚಿತ್ರ ಥಾಂಡೆಲ್ ನ ಚಿತ್ರಿಕರಣ ಉಡುಪಿಯ ಮಲ್ಪೆಯಲ್ಲಿ ಆರಂಭಗೊಂಡಿದೆ. ‘ನಾಗಚೈತನ್ಯ ಈ ಸಿನೆಮಾದಲ್ಲಿ ನಟಿಸುತ್ತಿದ್ದು, ಜೋಡಿ ಲವ್‌ಸ್ಟೋರಿ ಸಿನಿಮಾದ ಅನಂತರ ಮತ್ತೆ ತೆರೆಮೇಲೆ ಪಾತ್ರವನ್ನು ಹಂಚಿಕೊಂಡಿದ್ದಾರೆ.

ಉಡುಪಿಯಲ್ಲೇ ಚಿತ್ರಿಕರಣ ಇರುವ ಹಿನ್ನಲೆ ಇಂದು ನಟಿ ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು

- Advertisement -
spot_img

Latest News

error: Content is protected !!