- Advertisement -
- Advertisement -
ಬೆಂಗಳೂರು; ಏರ್ ಶೋ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ರಾಜಭವನದಲ್ಲಿ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟದಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಭಾಗಿಯಾದ ಫೋಟೋಗಳು ಇದೀಗ ವೈರಲ್ ಆಗಿದೆ.
ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ನಟರಾದ ರಿಷಭ್ ಶೆಟ್ಟಿ, ಯಶ್, ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್, ವಿಜಯ್ ಕಿರಂಗದೂರು ಹಾಗೂ ನಟಿ ಅಯ್ಯೋ ಶ್ರದ್ಧಾ ಭಾಗಿಯಾಗಿದ್ದರು. ಇದೀಗ ಆ ಫೋಟೋವನ್ನು ಶ್ರದ್ಧಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
- Advertisement -