- Advertisement -
- Advertisement -
ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದೆ.
ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಮತ್ತೆ ಇದೀಗ ಹೊಸ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಬೆಳ್ತಂಗಡಿ ತಹಶೀಲ್ದಾರ್ ಆಗಿ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
- Advertisement -