Sunday, May 5, 2024
Homeಕರಾವಳಿಪುತ್ತೂರು: ತಿಂಗಳಾಡಿಯಲ್ಲಿ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕ್ರಮಕ್ಕೆ...

ಪುತ್ತೂರು: ತಿಂಗಳಾಡಿಯಲ್ಲಿ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಸೂಚನೆ

spot_img
- Advertisement -
- Advertisement -

ಪುತ್ತೂರು: ತಿಂಗಳಾಡಿಯಲ್ಲಿ ಹಿಂದೂ ಯುವತಿಗೆ ಲೈಂಗಿಕ‌ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಂಜೀವ ಮಠಂದೂರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಹಿಂದೂ ಯುವತಿಯೋರ್ವಳ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣವು ಖಂಡನೀಯ. ಈ ವಿಚಾರದಲ್ಲಿ ತಪ್ಪಿತಸ್ಥ ಆರೋಪಿಯ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು‌ ಆರೋಪಿಯ ಹೆಡೆಮುರಿ ಕಟ್ಟಬೇಕೆಂದು ಮತ್ತು ಮುಂದಿನ ದಿನಗಳಲ್ಲಿ ಇಂತಹ ವ್ಯಕ್ತಿಗಳನ್ನು ಮಟ್ಟಹಾಕುವಂತೆ ಪೋಲಿಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!