Thursday, June 26, 2025
Homeಕರಾವಳಿಮಂಗಳೂರುಕಡಬ:  ನಿವೃತ್ತಿಗೆ ಒಂದು ದಿನ ಮೊದಲು ಶಿಕ್ಷಕ ಹೃದಯಾಘಾತದಿಂದ ನಿಧನ

ಕಡಬ:  ನಿವೃತ್ತಿಗೆ ಒಂದು ದಿನ ಮೊದಲು ಶಿಕ್ಷಕ ಹೃದಯಾಘಾತದಿಂದ ನಿಧನ

spot_img
- Advertisement -
- Advertisement -

ಕಡಬ:  ನಿವೃತ್ತಿಗೆ ಒಂದು ದಿನ ಮೊದಲು ಶಿಕ್ಷಕ ಹೃದಯಾಘಾತದಿಂದ ನಿಧನವಾಗಿರುವ ಘಟನೆ ನೆಲ್ಯಾಡಿ ಗ್ರಾಮದಲ್ಲಿ  ನಡೆದಿದೆ. ಕಡಬ ತಾಲೂಕಿನ ಹೊಸಮಜಲು ಸರಕಾರಿ ಶಾಲೆಯ ದೈಹಿಕ ಶಿಕ್ಷಕ  ಆನಂದ ಗೌಡ(59) ಮೃತ ವ್ಯಕ್ತಿ. ಇವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತ: ಕಡಬ ತಾಲೂಕಿನ ಆಲಂಕಾರು ನಿವಾಸಿಯಾಗಿದ್ದ ಆನಂದ ಗೌಡ ಅವರು ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಎಂಬಲ್ಲಿ ವಾಸವಾಗಿದ್ದರು  .ಆನಂದ ಗೌಡರವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ಮಾಡುತ್ತಿದ್ದಂತೆ ಅವರು ನಿಧನರಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!